ರವೀಂದ್ರನಾಥ ಅವರು ಸಂಶೋಧನೆ,ಶಾಸನ, ಹಸ್ತಪ್ರತಿ, ಹಳೆಗನ್ನಡ, ನಡುಗನ್ನಡ, ದಾಖಲು ಸಾಹಿತ್ಯ, ಶಾಸ್ತ್ರ ಸಾಹಿತ್ಯ, ಗ್ರಂಥಸಂಪಾದನೆ ಹಾಗೂ ಇತಿಹಾಸ ಸಂಸ್ಕೃತಿಯಲ್ಲಿ ಕೆಲಸ ಮಾಡಿದ್ದಾರೆ. ಅಮರೇಶ ಯತಗಲ್,ಕರ್ನಾಟಕದ ಇತಿಹಾಸ, ಸಂಸ್ಕೃತಿ, ಶಾಸನ, ಸ್ಥಳೀಯ ಚರಿತ್ರೆ, ಸಾಹಿತ್ಯ ಮತ್ತು ಜಾನಪದ ಕ್ಷೇತ್ರದಲ್ಲಿ ಮಾಡಿರುವ ಕೆಲಸ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.