ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾನುವಾರವೂ ಮೃಗಾಲಯ ವೀಕ್ಷಣೆಗೆ ಮುಕ್ತ

Last Updated 31 ಜುಲೈ 2020, 13:14 IST
ಅಕ್ಷರ ಗಾತ್ರ

ಹೊಸಪೇಟೆ: ‘ಕಮಲಾಪುರದ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ ಆ. 2ರಿಂದ ಪ್ರತಿ ಭಾನುವಾರ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ’ ಎಂದು ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್‌. ಕಿರಣ್‌ ಶುಕ್ರವಾರ ತಿಳಿಸಿದ್ದಾರೆ.

‘ಕೊರೊನಾ ಸೋಂಕು ಹರಡುವುದನ್ನು ತಡೆಗೆ ಭಾನುವಾರ ವಿಧಿಸಿದ್ದ ಲಾಕ್‌ಡೌನ್‌ ಅನ್ನು ಸರ್ಕಾರ ತೆಗೆದು ಹಾಕಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ. ಮಂಗಳವಾರ ರಜಾ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಸಾರ್ವಜನಿಕರು ಉದ್ಯಾನಕ್ಕೆ ಬರಬಹುದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT