‘ಜಿಲ್ಲೆಯಲ್ಲಿ ಈಗಷ್ಟೇ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿವೆ. ಇಂತಹದ್ದರಲ್ಲಿ ಸಾವಿರಾರು ಜನ ಒಂದೆಡೆ ಸೇರಿದರೆ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗಿ ಹರಡಬಹುದು. ಸಾರ್ವಜನಿಕರ ಹಿತದೃಷ್ಟಿಯಿಂದ ಮಹೋತ್ಸವಕ್ಕೆ ಅನುಮತಿ ನೀಡಿಲ್ಲ’ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.