ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ತುಂಗಭದ್ರಾ ಪುಷ್ಕರಕ್ಕೆ ಅನುಮತಿ ನಿರಾಕರಣೆ

Last Updated 19 ನವೆಂಬರ್ 2020, 14:01 IST
ಅಕ್ಷರ ಗಾತ್ರ

ಹೊಸಪೇಟೆ: ಅಖಿಲ ಕರ್ನಾಟಕ ಕಮ್ಮವಾರಿ ಸಂಘ ಶುಕ್ರವಾರದಿಂದ (ನ.20) ಡಿ. 1ರವರೆಗೆ ತಾಲ್ಲೂಕಿನ ಹಂಪಿ ತುಂಗಭದ್ರಾ ನದಿ ತಟದಲ್ಲಿ ಆಯೋಜಿಸಲು ಉದ್ದೇಶಿಸಿದ್ದ ‘ತುಂಗಭದ್ರಾ ನದಿ ಪುಷ್ಕರ ಮಹೋತ್ಸವ’ಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ.

‘ಜಿಲ್ಲೆಯಲ್ಲಿ ಈಗಷ್ಟೇ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿವೆ. ಇಂತಹದ್ದರಲ್ಲಿ ಸಾವಿರಾರು ಜನ ಒಂದೆಡೆ ಸೇರಿದರೆ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗಿ ಹರಡಬಹುದು. ಸಾರ್ವಜನಿಕರ ಹಿತದೃಷ್ಟಿಯಿಂದ ಮಹೋತ್ಸವಕ್ಕೆ ಅನುಮತಿ ನೀಡಿಲ್ಲ’ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT