ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಕಾರಾಗೃಹಕ್ಕೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಭೇಟಿ

Last Updated 17 ಆಗಸ್ಟ್ 2021, 14:32 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಿ.ಎಚ್.ವಘೇಲಾ ಮಂಗಳವಾರ ನಗರದ ಉಪಕಾರಾಗೃಹಕ್ಕೆ ಭೇಟಿ ನೀಡಿದರು.

ಕಾರಾಗೃಹದಲ್ಲಿ ಕೈಗೊಳ್ಳುತ್ತಿರುವ ಸ್ವಚ್ಛತೆ ಪರಿಶೀಲಿಸಿದ ನಂತರ ವಿಚಾರಣಾಧೀನ ಕೈದಿಗಳನ್ನು ಮಾತನಾಡಿಸಿ ಅವರಿಂದ ಮಾಹಿತಿ ಪಡೆದರು. ನಂತರ ಗ್ರಾಮೀಣ ಪೊಲೀಸ್ ಠಾಣೆಗೂ ಭೇಟಿ ನೀಡಿದರು.

ತಹಶೀಲ್ದಾರ್ ಎಚ್.ವಿಶ್ವನಾಥ್, ಉಪಕಾರಾಗೃಹದ ಜೈಲರ್ ಎಂ.ಎಸ್.ಕಲಾದಗಿ, ಪಟ್ಟಣ ಪೊಲೀಸ್ ಠಾಣೆಯ ಎಂ.ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT