<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಿ.ಎಚ್.ವಘೇಲಾ ಮಂಗಳವಾರ ನಗರದ ಉಪಕಾರಾಗೃಹಕ್ಕೆ ಭೇಟಿ ನೀಡಿದರು.</p>.<p>ಕಾರಾಗೃಹದಲ್ಲಿ ಕೈಗೊಳ್ಳುತ್ತಿರುವ ಸ್ವಚ್ಛತೆ ಪರಿಶೀಲಿಸಿದ ನಂತರ ವಿಚಾರಣಾಧೀನ ಕೈದಿಗಳನ್ನು ಮಾತನಾಡಿಸಿ ಅವರಿಂದ ಮಾಹಿತಿ ಪಡೆದರು. ನಂತರ ಗ್ರಾಮೀಣ ಪೊಲೀಸ್ ಠಾಣೆಗೂ ಭೇಟಿ ನೀಡಿದರು.</p>.<p>ತಹಶೀಲ್ದಾರ್ ಎಚ್.ವಿಶ್ವನಾಥ್, ಉಪಕಾರಾಗೃಹದ ಜೈಲರ್ ಎಂ.ಎಸ್.ಕಲಾದಗಿ, ಪಟ್ಟಣ ಪೊಲೀಸ್ ಠಾಣೆಯ ಎಂ.ಶ್ರೀನಿವಾಸ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಿ.ಎಚ್.ವಘೇಲಾ ಮಂಗಳವಾರ ನಗರದ ಉಪಕಾರಾಗೃಹಕ್ಕೆ ಭೇಟಿ ನೀಡಿದರು.</p>.<p>ಕಾರಾಗೃಹದಲ್ಲಿ ಕೈಗೊಳ್ಳುತ್ತಿರುವ ಸ್ವಚ್ಛತೆ ಪರಿಶೀಲಿಸಿದ ನಂತರ ವಿಚಾರಣಾಧೀನ ಕೈದಿಗಳನ್ನು ಮಾತನಾಡಿಸಿ ಅವರಿಂದ ಮಾಹಿತಿ ಪಡೆದರು. ನಂತರ ಗ್ರಾಮೀಣ ಪೊಲೀಸ್ ಠಾಣೆಗೂ ಭೇಟಿ ನೀಡಿದರು.</p>.<p>ತಹಶೀಲ್ದಾರ್ ಎಚ್.ವಿಶ್ವನಾಥ್, ಉಪಕಾರಾಗೃಹದ ಜೈಲರ್ ಎಂ.ಎಸ್.ಕಲಾದಗಿ, ಪಟ್ಟಣ ಪೊಲೀಸ್ ಠಾಣೆಯ ಎಂ.ಶ್ರೀನಿವಾಸ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>