‘ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ನಿರ್ವಹಣೆಯ ಕಾರ್ಯವಿಧಾನದ ಬಗ್ಗೆ ತಿಳಿದುಕೊಂಡಿರಬೇಕು. ಸರ್ಕಾರದ ಯೋಜನೆಗಳ ಮಾಹಿತಿ ಪಡೆಯಲು ಮಾಹಿತಿ ಹಕ್ಕು, ಸಕಾಲ ಯೋಜನೆಗಳನ್ನು ಬಳಸಿಕೊಳ್ಳಬೇಕು. ಸರ್ಕಾರದ ಯಾವುದೇ ಯೋಜನೆ ಇರಲಿ, ಯಾವ ಅಡೆತಡೆ ಇಲ್ಲದೇ ಫಲಾನುಭವಿಗಳಿಗೆ ನೇರವಾಗಿ ತಲುಪಬೇಕು. ಆದರೆ, ಅದು ಕಟ್ಟಕಡೆಯ ಮನುಷ್ಯನಿಗೆ ತಲುಪುತ್ತಿಲ್ಲ’ ಎಂದರು.