‘ನನ್ನದೂಸೇರಿದಂತೆ ಕಾಂಗ್ರೆಸ್ನ ಎಲ್ಲ ಮುಖಂಡರು, ಬಿಜೆಪಿಯ ಎಲ್ಲ ನಾಯಕರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದವರ ಆಸ್ತಿಯ ಕುರಿತು ನಿಷ್ಪಕ್ಷ ಪಾತವಾದ ತನಿಖೆಯಾಗಲಿ. ಆಗ ಎಲ್ಲವೂ ಹೊರ ಬರುತ್ತದೆ. ತಪ್ಪಿತಸ್ಥರು ಕಂಡು ಬಂದರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಕ್ರಿಮಿನಲ್ ಮೊಕದ್ದಮೆ ಹೂಡಲಿ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.