ನೂರಾರು ಕೋಟಿ ಅವ್ಯವಹಾರದಲ್ಲಿ ತೊಡಗಿರುವ ಹಾಗೂ ರೈತರ ಜಮೀನು ದುರ್ಬಳಕೆ ಮಾಡಿಕೊಂಡಿರುವ ಖೇಣಿ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳುತ್ತಿದ್ದ ಸಿದ್ದರಾಮಯ್ಯ, ಜೈಲಿಗೆ ಕಳುಹಿಸುವ ಬದಲು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಮೂಲಕ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುವುದನ್ನು ಸಾಬೀತುಪಡಿಸಿದ್ದಾರೆ ಎಂದು ಅವರು ದೂರಿದರು.