<p>ಹೊಸಪೇಟೆ (ವಿಜಯನಗರ): ಕೋವಿಡ್–19 ಕಾರಣಕ್ಕಾಗಿ ಭಾನುವಾರ ನಗರ ಹೊರವಲಯದ ಜಂಬುನಾಥ ರಥೋತ್ಸವ ರದ್ದುಪಡಿಸಿ, ಸಾಂಕೇತಿಕವಾಗಿ ಪೂಜೆ ನೆರವೇರಿಸಲಾಯಿತು.</p>.<p>ಪ್ರತಿವರ್ಷ ಮಹಾವೀರ ಜಯಂತಿಯ ದಿನ ಜಂಬುನಾಥ ರಥೋತ್ಸವ ನೆರವೇರುತ್ತದೆ. ಈ ವರ್ಷ ಜಂಬುನಾಥ ಸ್ವಾಮಿಗೆ ಅರ್ಚಕರು ವಿಶೇಷ ಪೂಜೆ ನೆರವೇರಿಸಿದರು. ತೇರಿಗೆ ಸಾಂಕೇತಿಕವಾಗಿ ಪೂಜಿಸಿದರು.</p>.<p>ಕರ್ಫ್ಯೂ ಜಾರಿಯಲ್ಲಿರುವುದರಿಂದ ಕೆಲವು ಭಕ್ತರು ನಸುಕಿನ ಜಾವವೇ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಕೋವಿಡ್–19 ಕಾರಣಕ್ಕಾಗಿ ಭಾನುವಾರ ನಗರ ಹೊರವಲಯದ ಜಂಬುನಾಥ ರಥೋತ್ಸವ ರದ್ದುಪಡಿಸಿ, ಸಾಂಕೇತಿಕವಾಗಿ ಪೂಜೆ ನೆರವೇರಿಸಲಾಯಿತು.</p>.<p>ಪ್ರತಿವರ್ಷ ಮಹಾವೀರ ಜಯಂತಿಯ ದಿನ ಜಂಬುನಾಥ ರಥೋತ್ಸವ ನೆರವೇರುತ್ತದೆ. ಈ ವರ್ಷ ಜಂಬುನಾಥ ಸ್ವಾಮಿಗೆ ಅರ್ಚಕರು ವಿಶೇಷ ಪೂಜೆ ನೆರವೇರಿಸಿದರು. ತೇರಿಗೆ ಸಾಂಕೇತಿಕವಾಗಿ ಪೂಜಿಸಿದರು.</p>.<p>ಕರ್ಫ್ಯೂ ಜಾರಿಯಲ್ಲಿರುವುದರಿಂದ ಕೆಲವು ಭಕ್ತರು ನಸುಕಿನ ಜಾವವೇ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>