<p>ಹೊಸಪೇಟೆ (ವಿಜಯನಗರ): ನಗರದಲ್ಲಿ ಶನಿವಾರ ಸಂಜೆ ನಡೆದ ಜನನಿ ಮಹಿಳಾ ಸಬಲೀಕರಣ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಕೋವಿಡ್ನಿಂದ ಮೃತರಾದ ಸಮಿತಿ ಸದಸ್ಯೆಯರಾದ ಕೆರೋಲಿನ್, ಶಕ್ತೀಶ್ವರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ ಉದ್ಘಾಟಿಸಿ, ‘ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಕುರಿತು ಬೇರೆಯವರಿಗೂ ತಿಳಿಸಬೆಕು’ ಎಂದು ಹೇಳಿದರು.</p>.<p>‘ಸಂಕಷ್ಟದ ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಜತೆಗೂಡಿ ಕೆಲಸ ನಿರ್ವಹಿಸೋಣ. ಸರ್ಕಾರಿ ಆಸ್ಪತ್ರೆಯಲ್ಲಿರುವ ಗರ್ಭೀಣಿಯರು, ಬಾಣಂತಿಯರು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೆರವಾಗೋಣ’ ಎಂದರು.</p>.<p>ಸಮಿತಿ ಗೌರವ ಅಧ್ಯಕ್ಷೆ ರೇಖಾರಾಣಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಉಪಾಧ್ಯಕ್ಷರಾದ ಗೀತಾಶಂಕರ್, ರೋಫಿಯಾ, ಕಾರ್ಯದರ್ಶಿಗಳಾದ ರಾಜೇಶ್ವರಿ, ಆಯಿಶಾ, ಸಂಚಾಲಕರಾದ ಸ್ವಾತಿ ಸಿಂಗ್, ಯುವ ನಾಯಕ ಸಂದೀಪ್ ಸಿಂಗ್, ಎನ್.ವೆಂಕಟೇಶ್, ಗೋವಿಂದ್ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ನಗರದಲ್ಲಿ ಶನಿವಾರ ಸಂಜೆ ನಡೆದ ಜನನಿ ಮಹಿಳಾ ಸಬಲೀಕರಣ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಕೋವಿಡ್ನಿಂದ ಮೃತರಾದ ಸಮಿತಿ ಸದಸ್ಯೆಯರಾದ ಕೆರೋಲಿನ್, ಶಕ್ತೀಶ್ವರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ ಉದ್ಘಾಟಿಸಿ, ‘ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಕುರಿತು ಬೇರೆಯವರಿಗೂ ತಿಳಿಸಬೆಕು’ ಎಂದು ಹೇಳಿದರು.</p>.<p>‘ಸಂಕಷ್ಟದ ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಜತೆಗೂಡಿ ಕೆಲಸ ನಿರ್ವಹಿಸೋಣ. ಸರ್ಕಾರಿ ಆಸ್ಪತ್ರೆಯಲ್ಲಿರುವ ಗರ್ಭೀಣಿಯರು, ಬಾಣಂತಿಯರು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೆರವಾಗೋಣ’ ಎಂದರು.</p>.<p>ಸಮಿತಿ ಗೌರವ ಅಧ್ಯಕ್ಷೆ ರೇಖಾರಾಣಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಉಪಾಧ್ಯಕ್ಷರಾದ ಗೀತಾಶಂಕರ್, ರೋಫಿಯಾ, ಕಾರ್ಯದರ್ಶಿಗಳಾದ ರಾಜೇಶ್ವರಿ, ಆಯಿಶಾ, ಸಂಚಾಲಕರಾದ ಸ್ವಾತಿ ಸಿಂಗ್, ಯುವ ನಾಯಕ ಸಂದೀಪ್ ಸಿಂಗ್, ಎನ್.ವೆಂಕಟೇಶ್, ಗೋವಿಂದ್ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>