‘ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರದಂಥ ಘಟನೆಗಳು ದೇಶದೆಲ್ಲಡೆ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ನ್ಯಾಯಾಂಗ, ಪೊಲೀಸ್, ರಾಜಕೀಯ ವ್ಯವಸ್ಥೆಗಳು ಕೊಳೆತಿದ್ದು, ಸಂವೇದನೆ ಕಳೆದುಕೊಂಡಿವೆ. ಮಹಿಳೆಯರಿಗೆ ನ್ಯಾಯ ಕೊಡುವಲ್ಲಿ ವಿಫಲವಾಗಿವೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಸಂತ್ರಸ್ತೆಗೆ ನ್ಯಾಯ ದೊರಕುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದರು.