ಕೊಟ್ಟೂರು: ತೀವ್ರ ಕುತೂಹಲ ಮೂಡಿಸಿದ್ದ ಇಲ್ಲಿನ ತಾಲ್ಲೂಕು ಪಂಚಾಯ್ತಿಅಧ್ಯಕ್ಷರಾಗಿ ರಾಂಪುರ ಕ್ಷೇತ್ರದ ಶಾನಭೋಗರ ಎಸ್.ಗುರುಮೂರ್ತಿ, ಉಪಾಧ್ಯಕ್ಷರಾಗಿ ಕಾಳಾಪುರ ಕ್ಷೇತ್ರದ ಮಮತಾ ಶುಕ್ರವಾರ ಅವಿರೋಧವಾಗಿ ಆಯ್ಕೆ ಯಾದರು. ಈ ಇಬ್ಬರಷ್ಟೇ ನಾಮಪತ್ರ ಸಲ್ಲಿಸಿದ್ದರಿಂದಚುನಾವಣಾಧಿಕಾರಿ ಪ್ರಸನ್ನಕುಮಾರ್.ವಿ.ಕೆ ಅವಿರೋಧ ಆಯ್ಕೆಯನ್ನು ಘೋಷಿಸಿದರು.