ತಹಶೀಲ್ದಾರ್ ಎಚ್. ವಿಶ್ವನಾಥ್, ನಗರಸಭೆ ಪೌರಾಯುಕ್ತ ವಿ. ರಮೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ. ಜೋಶಿ, ಯಾದವ ಸಮಾಜದ ಗೌರವ ಅಧ್ಯಕ್ಷ ವೆಂಕೊಬಪ್ಪ, ಯಾದವ ಸಂಘದ ತಾಲ್ಲೂಕು ಅಧ್ಯಕ್ಷ ಸೋಮಣ್ಣ, ಉಪಾಧ್ಯಕ್ಷ ಸಣ್ಣ ಈರಪ್ಪ ಯಾದವ ಉಪಸ್ಥಿತರಿದ್ದರು.