<p>ಹೊಸಪೇಟೆ (ವಿಜಯನಗರ): ಕೆ.ವಿ. ಬಸವರಾಜ ಹೊಸಪೇಟೆ ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p>.<p>ಸೋಮವಾರ ನಗರದಲ್ಲಿ ನಡೆದ ವಕೀಲರ ಸಂಘದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಹೊಸ ಪದಾಧಿಕಾರಿಗಳು 2021 ರಿಂದ 2023ರ ವರೆಗೆ ಕೆಲಸ ನಿರ್ವಹಿಸುವರು. ಪದಾಧಿಕಾರಿಗಳ ವಿವರ ಹೀಗಿದೆ.<br />ಈ.ವಿ.ಅಂಬನಗೌಡ (ಉಪಾಧ್ಯಕ್ಷ), ಎ.ಕರುಣಾನಿಧಿ (ಪ್ರಧಾನ ಕಾರ್ಯದರ್ಶಿ), ಮಹಾರಾಜ ರವಿ(ಜಂಟಿ ಕಾರ್ಯದರ್ಶಿ), ಸಿ.ಎಂ.ಶಿವಪ್ರಕಾಶ (ಖಜಾಂಚಿ) ಆಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಲ್.ಎಸ್.ಆನಂದ ಮತ್ತು ರಾಜಾ ಮೊಹಮ್ಮದ್ ಎನ್.ಬಡಿಗೇರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಕೆ.ವಿ. ಬಸವರಾಜ ಹೊಸಪೇಟೆ ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p>.<p>ಸೋಮವಾರ ನಗರದಲ್ಲಿ ನಡೆದ ವಕೀಲರ ಸಂಘದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಹೊಸ ಪದಾಧಿಕಾರಿಗಳು 2021 ರಿಂದ 2023ರ ವರೆಗೆ ಕೆಲಸ ನಿರ್ವಹಿಸುವರು. ಪದಾಧಿಕಾರಿಗಳ ವಿವರ ಹೀಗಿದೆ.<br />ಈ.ವಿ.ಅಂಬನಗೌಡ (ಉಪಾಧ್ಯಕ್ಷ), ಎ.ಕರುಣಾನಿಧಿ (ಪ್ರಧಾನ ಕಾರ್ಯದರ್ಶಿ), ಮಹಾರಾಜ ರವಿ(ಜಂಟಿ ಕಾರ್ಯದರ್ಶಿ), ಸಿ.ಎಂ.ಶಿವಪ್ರಕಾಶ (ಖಜಾಂಚಿ) ಆಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಲ್.ಎಸ್.ಆನಂದ ಮತ್ತು ರಾಜಾ ಮೊಹಮ್ಮದ್ ಎನ್.ಬಡಿಗೇರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>