ಕಾರ್ಮಿಕ ನಿರೀಕ್ಷಕ ರವಿದಾಸ್ ಕಾರ್ಮಿಕ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಪರಿಕರಗಳನ್ನು ವಿತರಿಸಿದರು.ನಿರ್ಮಿತಿ ಕೇಂದ್ರದ ಅಧಿಕಾರಿ ಮಂಜುಳಾ.ಡಿ.ವಿ, ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ, ಮಿತಿಲಾ ರೆಡ್ಡಿ, ನಡ್ಲಿಕೇರಿ ನಾಗರಾಜ, ಶ್ರೀಧರ್, ಯಶವಂತ್ ಇದ್ದರು.