‘ಬಳ್ಳಾರಿ ಕಡೆಯಿಂದ ಬರುತ್ತಿದ್ದ ಲಾರಿಯು ಕಾರಿಗನೂರಿನಿಂದ ರಾಮಪ್ಪ ಓಡಿಸಿಕೊಂಡು ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ರಾಮಪ್ಪ ಹಾಗೂ ಆಂಧ್ರ ಲಾರಿ ಚಾಲಕ ನಾಗರಾಜ ಅವರನ್ನು ತಕ್ಷಣವೇ ಆಂಬುಲೆನ್ಸ್ನಲ್ಲಿ ಬಳ್ಳಾರಿಯ ವಿಮ್ಸ್ಗೆ ಕಳಿಸಿಕೊಡಲಾಗಿತ್ತು. ಆದರೆ, ರಾಮಪ್ಪ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.