ತಹಶೀಲ್ದಾರ್ ಸಂತೋಷ್ ಕುಮಾರ್, ಮಾದರಿ ನೀತಿ ಸಂಹಿತೆ ಜಾರಿ ಮುಖ್ಯಸ್ಥ ಬಿ.ಮಲ್ಲಾನಾಯ್ಕ, ‘ಗ್ರಾಮಕ್ಕೆ ತೆರಳಿ ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಯಾರೊಬ್ಬರೂ ಮತಗಟ್ಟೆಗೆ ತೆರಳಲಿಲ್ಲ. ತಳವಾರ ಲಕ್ಷ್ಮಣ, ಮಂಜುನಾಥ ರೆಡ್ಡಿ, ಮಾರುತೇಶ್ ಸೇರಿದಂತೆ ಗ್ರಾಮದ ನೂರಾರು ಜನ ದೇವಸ್ಥಾನದ ಬಳಿ ಜಮಾಯಿಸಿದ್ದರು.