ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Last Updated 2 ಫೆಬ್ರುವರಿ 2021, 6:38 IST
ಅಕ್ಷರ ಗಾತ್ರ

ಬಳ್ಳಾರಿ: ಇಲ್ಲಿನ ವಿಮ್ಸ್ ಮಾಜಿ ನಿರ್ದೇಶಕ ಹಾಗೂ ಕೊಪ್ಪಳ ವೈದ್ಯಕೀಯ ಕಾಲೇಜು ಔಷಧ ವಿಭಾಗದ ಮುಖ್ಯಸ್ಥರಾಗಿರುವ ಡಾ. ಶ್ರೀನಿವಾಸ ಬಳ್ಳಾರಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.

ನಗರದ ಕಂಟೋನ್ಮೆಂಟ್ ಪ್ರದೇಶದ ನಾಗಪ್ಪ ಕಾಲೋನಿಯಲ್ಲಿರುವ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ.. ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT