ಇದಕ್ಕೂ ಮುನ್ನ ಸಚಿವರು ಹರಿಹರ ರಸ್ತೆಯಲ್ಲಿನ ನನೆಗುದಿಗೆ ಬಿದ್ದಿರುವ ಮೇಲು ಸೇತುವೆ, ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಜಯನಗರ ವಿಶೇಷ ಅಧಿಕಾರಿ ಪಿ. ಅನಿರುದ್ಧ ಶ್ರವಣ್, ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ಡಿವೈಎಸ್ಪಿ ವಿ.ರಘುಕುಮಾರ್, ತಹಶೀಲ್ದಾರ್ ಎಚ್.ವಿಶ್ವನಾಥ್, ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಕಿಶೋರ್ ಕುಮಾರ್ ಇದ್ದರು.