ಹಗರಿಬೊಮ್ಮನಹಳ್ಳಿ ಯಲ್ಲಿ ಶನಿವಾರ ಲಿಂಗಾಯತ ಪಂಚಮಸಾಲಿ ಸಮಾಜದ ಜನಜಾಗೃತ ಸಮಾವೇಶದಲ್ಲಿ ಮಾತನಾಡಿದರು.
ತಮಗೆ ಒದಗಿಸಿದ ಪೊಲೀಸ್ ಸೆಕ್ಯೂರಿಟಿ ಹಿಂಪಡೆದಿದ್ದಾರೆ, ಇಂಟೆಲಿಜೆನ್ಸ್ ಬಿಟ್ಟಿದ್ದಾರೆ ನಾಚಿಕೆ ಆಗಬೇಕು, ಅವರ ಮುತ್ತಜ್ಜ ಬಂದ್ರೂ ನನ್ನ ಏನೂ ಕಿತ್ತುಕೊಳ್ಳೋಕೆ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಆಸ್ತಿನೂ ಸಕ್ರಮ ವಾಗಿದೆ, ಏನು ಬೇಕಾದ್ರೂ ಮಾಡಲಿ ಎಂದು ಸವಾಲೆಸೆದರು.