ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜನಾದ್ರಿಗೆ ಭೇಟಿ ನೀಡಿದ ರಾಷ್ಟ್ರೀಯ ಕುಸ್ತಿಪಟು ಜಿತೇಂದ್ರ

Last Updated 27 ಡಿಸೆಂಬರ್ 2020, 15:10 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ರಾಷ್ಟ್ರೀಯ ಕುಸ್ತಿಪಟು ಹರಿಯಾಣದ ಜಿತೇಂದ್ರಕುಮಾರ್ ಭಾನುವಾರ ಭೇಟಿ ನೀಡಿ ಆಂಜನೇಯಸ್ವಾಮಿಯ ದರ್ಶನ ಪಡೆದರು.

ಈ ವೇಳೆ ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಅಂಜನಾದ್ರಿಗೆ ಭೇಟಿ ನೀಡುತ್ತಿದ್ದೇನೆ. ಅಂಜನಾದ್ರಿಯ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ ಹಿನ್ನೆಲೆ, ದರ್ಶನ ಪಡೆಯಲು ಬಂದಿದ್ದೇನೆ. ಅಂಜನಾದ್ರಿ ಸ್ಥಳ ತುಂಬಾ ಚೆನ್ನಾಗಿದೆ.

ಬಳ್ಳಾರಿಯ ಜೆಎಸ್ ಡಬ್ಲ್ಯೂ ತರಬೇತಿ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT