ಸಖಿ ಸಂಸ್ಥೆಯ ನಿರ್ದೇಶಕಿ ಎಂ. ಭಾಗ್ಯಲಕ್ಷ್ಮಿ, ನಸ್ರೀನ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ರಾಬರ್ಟ್ ಜೋಸ್, ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಎನ್. ದೇವರಾಜ್, ಸಹಾಯಕ ಪ್ರಾಧ್ಯಾಪಕ ಆರ್.ವಿ. ಚಂದ್ರಶೇಖರ್, ಸಂಘಟನೆಯ ಜಿಲ್ಲಾ ಸಂಯೋಜಕಿ ಮಂಜುಳಾ ಮಾಳಗಿ, ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ, ಗುಲಾಬಿ ದೇವದಾಸಿ ತಾಯಂದಿರ ಸ್ವಸಹಾಯ ಸಂಘ ಅಧ್ಯಕ್ಷೆ ಹುಲಿಗೆಮ್ಮ ಇದ್ದರು. ಸಮುದಾಯ ಸಾಧಕರಿಗೆ ಇದೇ ವೇಳೆ ಗೌರವಿಸಲಾಯಿತು.