ಶಾಸಕರಾದ ಈ. ತುಕಾರಾಂ, ಭೀಮಾ ನಾಯ್ಕ, ಪಿ.ಟಿ. ಪರಮೇಶ್ವರ ನಾಯ್ಕ, ಅಲ್ಲಂ ವೀರಭದ್ರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಭರತ್ ರೆಡ್ಡಿ, ಮಾಜಿಸಚಿವ ಸಂತೋಷ್ ಲಾಡ್, ಬಳ್ಳಾರಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ನಗರ ಅಧ್ಯಕ್ಷ ಮೊಹಮ್ಮದ್ ರಫೀಕ್, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಆಶಾಲತಾ, ಕೆಪಿಸಿಸಿ ವಕ್ತಾರ ಸಿರಾಜ್ ಶೇಖ್, ಮುಖಂಡರಾದ ವಿ.ಎಸ್. ಉಗ್ರಪ್ಪ, ಅನಿಲ್ ಲಾಡ್, ದೀಪಕ್ ಸಿಂಗ್, ಕಲ್ಲುಕಂಬ ಪಂಪಾಪತಿ ಇದ್ದರು.