<p><strong>ಹೊಸಪೇಟೆ: </strong>ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ತಾಲ್ಲೂಕಿನ ಹಂಪಿಯಲ್ಲಿ ಗುರುವಾರ ಪೊಲೀಸರಿಂದ ವಾಕಥಾನ್ ನಡೆಯಿತು.</p>.<p>ಹಂಪಿ ಡಿವೈಎಸ್ಪಿ ಕಾಶಿಗೌಡ ಅವರು ಕಮಲಾಪುರದಲ್ಲಿ ವಾಕಥಾನ್ ಗೆ ಚಾಲನೆ ನೀಡಿದರು.</p>.<p>ರಾಣಿ ಸ್ನಾನಗೃಹ, ಅಕ್ಕ ತಂಗಿಯರ ಗುಡ್ಡ, ಉದ್ದಾನ ವೀರಭದ್ರೇಶ್ವರ ದೇವಸ್ಥಾನ, ಸಾಸಿವೆಕಾಳು ಗಣಪ ಸ್ಮಾರಕ ಮೂಲಕ ಹಾದು ಎದುರು ಬಸವಣ್ಣ ಸ್ಮಾರಕದ ಬಳಿ ವಾಕಥಾನ್ ಕೊನೆಗೊಂಡಿತು.</p>.<p>ಕಮಲಾಪುರ ಠಾಣೆಯ ಪಿಎಸ್ಐ ಶಶಿಧರ, ಹಂಪಿ ಠಾಣೆಯ ರಾಮಣ್ಣ ನಾಯಕ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ತಾಲ್ಲೂಕಿನ ಹಂಪಿಯಲ್ಲಿ ಗುರುವಾರ ಪೊಲೀಸರಿಂದ ವಾಕಥಾನ್ ನಡೆಯಿತು.</p>.<p>ಹಂಪಿ ಡಿವೈಎಸ್ಪಿ ಕಾಶಿಗೌಡ ಅವರು ಕಮಲಾಪುರದಲ್ಲಿ ವಾಕಥಾನ್ ಗೆ ಚಾಲನೆ ನೀಡಿದರು.</p>.<p>ರಾಣಿ ಸ್ನಾನಗೃಹ, ಅಕ್ಕ ತಂಗಿಯರ ಗುಡ್ಡ, ಉದ್ದಾನ ವೀರಭದ್ರೇಶ್ವರ ದೇವಸ್ಥಾನ, ಸಾಸಿವೆಕಾಳು ಗಣಪ ಸ್ಮಾರಕ ಮೂಲಕ ಹಾದು ಎದುರು ಬಸವಣ್ಣ ಸ್ಮಾರಕದ ಬಳಿ ವಾಕಥಾನ್ ಕೊನೆಗೊಂಡಿತು.</p>.<p>ಕಮಲಾಪುರ ಠಾಣೆಯ ಪಿಎಸ್ಐ ಶಶಿಧರ, ಹಂಪಿ ಠಾಣೆಯ ರಾಮಣ್ಣ ನಾಯಕ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>