<p><strong>ಹೊಸಪೇಟೆ:</strong> ಫಲಪೂಜಾ ಮಹೋತ್ಸವದ ಪ್ರಯುಕ್ತ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರನಿಗೆ ಶುಕ್ರವಾರ ವಿಜಯನಗರ ಕಾಲದ ನವರತ್ನ ಖಚಿತವಾದ ಸುವರ್ಣಮುಕುಟ ತೊಡಿಸಿ, ವಿಶೇಷ ರೀತಿಯಲ್ಲಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.</p>.<p>ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನ ಬಂದು ದೇವರ ದರ್ಶನ ಪಡೆದರು. ದಿನವಿಡೀ ಭಕ್ತರು ದೇಗುಲಕ್ಕೆ ಬಂದು ಹೋದರು.</p>.<p>ಶನಿವಾರ ದೇವಸ್ಥಾನದ ಅಂಗಳದಲ್ಲಿ ದೀಪೋತ್ಸವ ಕಾರ್ಯಕ್ರಮ ನೆರವೇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಫಲಪೂಜಾ ಮಹೋತ್ಸವದ ಪ್ರಯುಕ್ತ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರನಿಗೆ ಶುಕ್ರವಾರ ವಿಜಯನಗರ ಕಾಲದ ನವರತ್ನ ಖಚಿತವಾದ ಸುವರ್ಣಮುಕುಟ ತೊಡಿಸಿ, ವಿಶೇಷ ರೀತಿಯಲ್ಲಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.</p>.<p>ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನ ಬಂದು ದೇವರ ದರ್ಶನ ಪಡೆದರು. ದಿನವಿಡೀ ಭಕ್ತರು ದೇಗುಲಕ್ಕೆ ಬಂದು ಹೋದರು.</p>.<p>ಶನಿವಾರ ದೇವಸ್ಥಾನದ ಅಂಗಳದಲ್ಲಿ ದೀಪೋತ್ಸವ ಕಾರ್ಯಕ್ರಮ ನೆರವೇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>