ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕುಮಾರ, ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ. ಜೋಶಿ, ಡಿ.ವೈ.ಎಸ್ಪಿ. ವಿ. ರಘುಕುಮಾರ, ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಸಣ್ಣ ವೀರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಜತ್ತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ ನಿಕ್ಕಂ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಸ್. ಬಸವರಾಜ, ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಕಡ್ಲಿ ವೀರಭದ್ರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಮಾರ್ಗದಪ್ಪ, ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ. ವೆಂಕಟೇಶ ಇದ್ದರು.