ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ ನಾಯಕ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀಶೈಲ ಸೋಮನಕಟ್ಟಿ, ತಾಲ್ಲೂಕು ಅಕ್ಷರದಾಸೋಹ ಯೋಜನೆ ಸಹಾಯಕ ನಿರ್ದೇಶಕ ವಿ.ಬಿ.ಉಪ್ಪಿನ, ಪ್ರೌಢಶಾಲೆಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತಗೌಡ ಮೇಟಿ, ಈಶಪ್ಪ ತಳವಾರ ಮಾತನಾಡಿದರು. ತಾಲ್ಲೂಕು ನೋಡಲ್ ಅಧಿಕಾರಿ ಎಂ.ಎಸ್.ತಮ್ಮಣ್ಣವರ ನಿರೂಪಿಸಿದರು.