'ಕೋವಿಡ್ ಸುರಕ್ಷತೆ ಕ್ರಮಗಳೊಂದಿಗೆ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಬೇಕು. ವೃದ್ಧರು,ಒಂಟಿಯಾಗಿ ವಾಸಿಸುವವರನ್ನು ಗುರುತಿಸಿ ನೇರವಾಗಿ ಊಟದ ಪೊಟ್ಟಣಗಳನ್ನು ಪೂರೈಸಬೇಕು' ಎಂದು ಒತ್ತಾಯಿಸಿದರು. ನಗರ ಸಮಿತಿ ಕಾರ್ಯದರ್ಶಿಸಿಪಿಐಎಂ ಜಿಲ್ಲಾ ಕಾರ್ಯ ದರ್ಶಿ ಜೆ.ಸತ್ಯಬಾಬು, ನಗರ ಕಾರ್ಯ ದರ್ಶಿ ಚಂದ್ರಕುಮಾರಿ ಇದ್ದರು.