<p><strong>ತೋರಣಗಲ್ಲು</strong>:‘ಉದ್ಯೋಗದಿಂದ ವಜಾ ಮಾಡಿರುವ ಆದೇಶವನ್ನು ವಾಪಸ್ ಪಡೆದು ಮತ್ತೆಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿಕಿಚಿಡಿ ಪ್ರಕಾಶ್ ಎಂಬುವವರು ‘ಐ ನೀಡ್ ಜಸ್ಟೀಸ್ ಫಾರ್ ಮೈ ಲೈಫ್’ ಫಲಕ ಪ್ರದರ್ಶಿಸಿ ಜಿಂದಾಲ್ ಸಂಸ್ಥೆಯ ಮುಖ್ಯ ದ್ವಾರದ ಬಳಿ ಸೋಮವಾರ ಏಕಾಂಗಿಯಾಗಿ ಧರಣಿ ನಡೆಸಿದರು.</p>.<p>‘ಪ್ರಕಾಶ್ ಅವರು ಧರಣಿ ನಡೆಸಲು ಅನುಮತಿ ಪಡೆದಿರಲಿಲ್ಲ. ವಿಷಯ ತಿಳಿದ ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತೆರಳುವಷ್ಟರಲ್ಲಿ ಜಿಂದಾಲ್ ಸಂಸ್ಥೆಯವರು ಅವರನ್ನು ಒಳಕ್ಕೆ ಕರೆದೊಯ್ದಿದ್ದರು’ ಎಂದು ತೋರಣಗಲ್ಲು ಠಾಣೆಯ ಪಿಎಸ್ಐ ಏ.ಕಾಳಿಂಗ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು</strong>:‘ಉದ್ಯೋಗದಿಂದ ವಜಾ ಮಾಡಿರುವ ಆದೇಶವನ್ನು ವಾಪಸ್ ಪಡೆದು ಮತ್ತೆಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿಕಿಚಿಡಿ ಪ್ರಕಾಶ್ ಎಂಬುವವರು ‘ಐ ನೀಡ್ ಜಸ್ಟೀಸ್ ಫಾರ್ ಮೈ ಲೈಫ್’ ಫಲಕ ಪ್ರದರ್ಶಿಸಿ ಜಿಂದಾಲ್ ಸಂಸ್ಥೆಯ ಮುಖ್ಯ ದ್ವಾರದ ಬಳಿ ಸೋಮವಾರ ಏಕಾಂಗಿಯಾಗಿ ಧರಣಿ ನಡೆಸಿದರು.</p>.<p>‘ಪ್ರಕಾಶ್ ಅವರು ಧರಣಿ ನಡೆಸಲು ಅನುಮತಿ ಪಡೆದಿರಲಿಲ್ಲ. ವಿಷಯ ತಿಳಿದ ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತೆರಳುವಷ್ಟರಲ್ಲಿ ಜಿಂದಾಲ್ ಸಂಸ್ಥೆಯವರು ಅವರನ್ನು ಒಳಕ್ಕೆ ಕರೆದೊಯ್ದಿದ್ದರು’ ಎಂದು ತೋರಣಗಲ್ಲು ಠಾಣೆಯ ಪಿಎಸ್ಐ ಏ.ಕಾಳಿಂಗ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>