‘ಕನ್ನಡದ ಸಂಸ್ಕೃತಿಯ ಔದಾರ್ಯ, ಘನತೆಯನ್ನು ಸಣ್ಣ ಸಣ್ಣ ವಸ್ತುಗಳಲ್ಲಿ ಕಾಣಬಹುದು. ಈ ಕಾರಣಕ್ಕಾಗಿಯೇ ಕುವೆಂಪು, ಬೇಂದ್ರೆ ಅವರನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತೇವೆ. ಪುಸ್ತಕ, ಸಿನಿಮಾ ಕೂಡ ಸಂಸ್ಕೃತಿಯ ಒಂದು ಭಾಗ. ಆದರೆ, ಇತ್ತೀಚಿನ ದಿನಗಳಲ್ಲಿ ಧರ್ಮದ ಮೂಲಕ ಸಂಸ್ಕೃತಿ ಕಟ್ಟಿಕೊಳ್ಳಲು ಮುಂದಾಗಿರುವ ಅಪಾಯಕಾರಿ ಸನ್ನಿವೇಶದಲ್ಲಿದ್ದೇವೆ’ ಎಂದು ಆತಂಕ ವ್ಯಕ್ತಪಡಿಸಿದರು.