<p><strong>ಹೊಸಪೇಟೆ: </strong>ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಮಧ್ಯಾಹ್ನ ಬಿರುಸಿನ ಮಳೆಯಾಯಿತು.</p>.<p>ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಆವರಿಸಿಕೊಂಡಿತ್ತು. ಮಧ್ಯಾಹ್ನ ಏಕಾಏಕಿ ಬಿರುಸಿನ ಮಳೆ ಸುರಿಯಿತು. ಜೋರಾಗಿ ಮಳೆ ಸುರಿದ ಕಾರಣ ದೈನಂದಿನ ಕೆಲಸಕ್ಕೆ ಹೋಗುವವರು ರಸ್ತೆಬದಿಯ ಮಳಿಗೆಗಳಲ್ಲಿ ಕಾದು ನಿಲ್ಲಬೇಕಾಯಿತು. ಕೆಲಸಮಯ ವಾಹನ ಹಾಗೂ ಜನ ಸಂಚಾರ ನಿಂತು ಹೋಗಿತ್ತು.</p>.<p>ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ವ್ಯಾಸನಕೆರೆ, ಸಂಕ್ಲಾಪುರ, ವಡ್ಡರಹಳ್ಳಿ, ಸೀತಾರಾಮ ತಾಂಡಾ, ಕೊಂಡನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಮಧ್ಯಾಹ್ನ ಬಿರುಸಿನ ಮಳೆಯಾಯಿತು.</p>.<p>ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಆವರಿಸಿಕೊಂಡಿತ್ತು. ಮಧ್ಯಾಹ್ನ ಏಕಾಏಕಿ ಬಿರುಸಿನ ಮಳೆ ಸುರಿಯಿತು. ಜೋರಾಗಿ ಮಳೆ ಸುರಿದ ಕಾರಣ ದೈನಂದಿನ ಕೆಲಸಕ್ಕೆ ಹೋಗುವವರು ರಸ್ತೆಬದಿಯ ಮಳಿಗೆಗಳಲ್ಲಿ ಕಾದು ನಿಲ್ಲಬೇಕಾಯಿತು. ಕೆಲಸಮಯ ವಾಹನ ಹಾಗೂ ಜನ ಸಂಚಾರ ನಿಂತು ಹೋಗಿತ್ತು.</p>.<p>ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ವ್ಯಾಸನಕೆರೆ, ಸಂಕ್ಲಾಪುರ, ವಡ್ಡರಹಳ್ಳಿ, ಸೀತಾರಾಮ ತಾಂಡಾ, ಕೊಂಡನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>