ಗಣೇಶ್ ಯಾವುದೇ ತಪ್ಪು ಮಾಡಿಲ್ಲ. ಸರೆಂಡರ್ ಯಾಕಾಗಬೇಕು. ಇದೇ ಸರ್ಕಾರದಲ್ಲಿ ಗಣೇಶ್ ಮಂತ್ರಿ ಆಗುತ್ತಾರೆ. ಅವರ ಕುಟುಂಬ ಸದಸ್ಯರು ಆತಂಕದಲ್ಲಿದ್ದು ಧೈರ್ಯ ತುಂಬಲು ಬಂದಿದ್ದೇನೆ. ಈಗಲೂ ನನಗೆ ಪಕ್ಷದ ಮೇಲೆ ಅಸಮಾಧಾನವಿದೆ. ಆದರೆ, ಪಕ್ಷ ಬಿಡೊಲ್ಲ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಜಾರಕಿಹೊಳಿ ಬರುವ ವಿಷಯ ತಿಳಿದು ನಾಯಕ ಸಮುದಾಯದ ನೂರಾರು ಜನ ಗಣೇಶ್ ಮನೆ ಬಳಿ ಸೇರಿದ್ದರು.