ತಾಲ್ಲೂಕಿನ ಹಲಕುಂದಿ ಗ್ರಾಮದಲ್ಲಿ ರೋಡ್ ಷೋ ನಡೆಸಿದ ಶಾಸಕ ಶ್ರೀರಾಮುಲುಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಭ್ಯರ್ಥಿಯನ್ನು ಗೆಲ್ಲಿಸಿಸಂಸತ್ತಿಗೆ ಕಳಿಸುವಂತೆ ಮನವಿ ಮಾಡಿಕೊಂಡರು. ನಂತರರೂಪನಗುಡಿ, ಪರಮ ದೇವನಹಳ್ಳಿ, ಮೋಕಾ ಹಾಗೂ ಸಂಗನಕಲ್ಲು ಮತ್ತು ಕೊಳಗಲ್ಲು ಗ್ರಾಮಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಅಧಿಕಾರದಿಂದ ಕ್ಷೇತ್ರ ಸಂಪೂರ್ಣವಾಗಿ ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.