ವಂಗೀಪುರಂ ತಿರುಮಾಳಿಗೆಯಿಂದ ರಾಮಾನುಜರಿಗೆ ಸಮರ್ಪಿಸಲು ನೂರಾರು ತಟ್ಟೆಗಳಲ್ಲಿ ಪಳಿಳಹ ಪಶಜತಹ, ಕಲ್ಲುಸಕ್ಕರೆ, ತೆಂಗು, ಕೊಬ್ಬರಿ ಮತ್ತು ಹೂವುಗಳನ್ನು ಸನ್ನಿಧಿಯ ಇಳೆಯಾಳ್ವಾರ್ ಸ್ವಾಮೀಜಿ ದಂಪತಿ ಮೆರವಣಿಗೆಯಲ್ಲಿ ಕೊಂಡೊಯ್ದರು. ಹಣ್ಣುಗಳಿಂದ ಪಂಚಾಮೃತ ಮತ್ತು ಕಂದಂಬ ಸಕ್ಕರೆಪೊಂಗಲ್, ದದಿಯೋದನ ಪ್ರಸಾದಗಳನ್ನು ಭಕ್ತರಿಗೆ ವಿತರಣೆ ಮಾಡಲಾಯಿತು. ವಿದ್ವಾನ್ ಬಿ.ವಿ.ಆನಂದಾಳ್ವಾರ್ ನೇತೃತ್ವದಲ್ಲಿ ಉತ್ಸವ ನಡೆಯಿತು.