<p><strong>ಹೊಸಪೇಟೆ: </strong>ತಾಲ್ಲೂಕಿನ ಹಂಪಿಯಲ್ಲಿ ಬುಧವಾರ ವಿರೂಪಾಕ್ಷೇಶ್ವರ ಹಾಗೂ ಪಂಪಾಂಬಿಕೆಯ ರಥೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.</p>.<p>ದೇಗುಲದಲ್ಲಿ ವಿದ್ಯಾರಣ್ಯ ಭಾರತಿ ಪೂಜೆ ನೆರವೇರಿಸಿದರು. ಬಳಿಕ ಮಡಿತೇರು ಎಳೆದು ಕೊನೆಗೊಳಿಸಲಾಯಿತು.</p>.<p>ಲಾಕ್ ಡೌನ್ ಹಿನ್ನೆಲೆಯಲ್ಲಿ ಅದ್ದೂರಿ ರಥೋತ್ಸವ ಕೈಬಿಡಲಾಗಿದೆ. ಪ್ರತಿ ವರ್ಷ ನಡೆಯುವ ರಥೋತ್ಸವದಲ್ಲಿ ಸಹಸ್ರಾರು ಜನ ಪಾಲ್ಗೊಳ್ಳುತ್ತಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ತಾಲ್ಲೂಕಿನ ಹಂಪಿಯಲ್ಲಿ ಬುಧವಾರ ವಿರೂಪಾಕ್ಷೇಶ್ವರ ಹಾಗೂ ಪಂಪಾಂಬಿಕೆಯ ರಥೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.</p>.<p>ದೇಗುಲದಲ್ಲಿ ವಿದ್ಯಾರಣ್ಯ ಭಾರತಿ ಪೂಜೆ ನೆರವೇರಿಸಿದರು. ಬಳಿಕ ಮಡಿತೇರು ಎಳೆದು ಕೊನೆಗೊಳಿಸಲಾಯಿತು.</p>.<p>ಲಾಕ್ ಡೌನ್ ಹಿನ್ನೆಲೆಯಲ್ಲಿ ಅದ್ದೂರಿ ರಥೋತ್ಸವ ಕೈಬಿಡಲಾಗಿದೆ. ಪ್ರತಿ ವರ್ಷ ನಡೆಯುವ ರಥೋತ್ಸವದಲ್ಲಿ ಸಹಸ್ರಾರು ಜನ ಪಾಲ್ಗೊಳ್ಳುತ್ತಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>