₹ 52 ಸಾವಿರ ಮೌಲ್ಯದ 40 ಪಾಕೆಟ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡಿಯಲಾಗಿದೆ. ಈ ಸಂಬಂಧ ಬಳ್ಳಾರಿಯ ಮಿಲ್ಲರ್ಪೇಟೆಯ ಯುವರಾಜನನ್ನು ಬಂಧಿಸಲಾಗಿದೆ. ಅಕ್ಕಿ ಸಾಗಣೆಯ ಬಗ್ಗೆ ಖಚಿತ ಮಾಹಿತಿ ಪಡೆದ ತೋರಣಗಲ್ಲು ಠಾಣೆ ಪಿಎಸ್ಐ ಎ.ಕಾಳಿಂಗ ಮತ್ತು ಪೊಲೀಸರು, ಸಂಡೂರು ತಾಲ್ಲೂಕಿನ ಆಹಾರ ನಿರೀಕ್ಷಕ ರಾಘವೇಂದ್ರ ಅವರ ತಂಡ ಕಾರ್ಯಾಚರಣೆ ನಡೆಸಿದೆ ಆರೋಪಿಯನ್ನು ಬಂಧಿಸಿದೆ.