‘ತಮ್ಮಣ್ಣ ಹೂವಿನಹಡಗಲಿ ಘಟಕದಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಅವರು ಸಾವನ್ನಪ್ಪಿದ್ದರು. ಸಾರಿಗೆ ಸಂಸ್ಥೆಯ ನಿಯಮದ ಪ್ರಕಾರ, ಆಂತರಿಕ ಗುಂಪು ವಿಮೆ ಯೋಜನೆಯ ಅಡಿಯಲ್ಲಿ ಪರಿಹಾರ ನೀಡಲಾಗಿದೆ’ ಎಂದು ಶೀನಯ್ಯ ತಿಳಿಸಿದರು. ಕಾರ್ಮಿಕ ಕಲ್ಯಾಣಾಧಿಕಾರಿ ಎಚ್. ಚಂದ್ರಶೇಖರ್ ಇದ್ದರು