ಮನೆ ಕಳ್ಳತನ, ಸರಗಳವು ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ 200ಕ್ಕೂ ಹೆಚ್ಚು ರೌಡಿಶೀಟರ್ಗಳು ಪೆರೇಡ್ನಲ್ಲಿ ಇದ್ದರು. ಡಿವೈಎಸ್ಪಿ ವಿ. ರಘುಕುಮಾರ, ‘ಯಾರು ಕೂಡ ಅಪರಾಧ ಪ್ರಕರಣದಲ್ಲಿ ಭಾಗಿಯಾಗಬಾರದು. ಒಂದುವೇಳೆ ಮತ್ತೆ ದುಷ್ಕೃಕೃತ್ಯ ಎಸಗಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.