ಪದವಿ ಪ್ರಥಮ ವರ್ಷದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದಾಖಲಾತಿ ಪಡೆಯಲು ಅಭ್ಯರ್ಥಿಗಳು ಅಂತರ ಕಾಯ್ದುಕೊಳ್ಳದೆ ನಿಂತಿದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಜಗಡೆ ಕಾವ್ಯ, ವಿದ್ಯಾರ್ಥಿಗಳಿಗೆ ಟೋಕನ್ ಪದ್ಧತಿ ಮೂಲಕ ಪ್ರವೇಶ ನೀಡಬೇಕು. ವಿದ್ಯಾರ್ಥಿಗಳು ಸಾಲಾಗಿ ನಿಂತು ದಾಖಲಾತಿ ಪ್ರಕ್ರಿಯೆ ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.