</p><p>ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಾರಣಾಂತರಗಳಿಂದ ಸೀಟು ಹಂಚಿಕೆಯಲ್ಲಿ ರಾಜಿ ಮಾಡಿಕೊಳ್ಳುವುದು ಕಷ್ಟ. ಬೇರೆ ಪಕ್ಷದವರಿಗೆ ಸೀಟು ಬಿಟ್ಟು ಕೊಡಲು ಆಗುವುದಿಲ್ಲ. ಪ್ರಗತಿಪರ ಶಕ್ತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಗಂಭೀರ ಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.</p><p>ನಿಯೋಗದಲ್ಲಿ ಬಿ.ಟಿ.ಲಲಿತಾ ನಾಯಕ, ಕೆ.ಎಲ್.ಅಶೋಕ ಮೊದಲಾದವರು ಇದ್ದರು.</p></p>