ರಂಗಭಾರತಿ ಕಾರ್ಯಾಧ್ಯಕ್ಷೆ ಎಂ.ಪಿ.ಸುಮಾ ವಿಜಯ್, ಉಪನ್ಯಾಸಕ ಎಚ್.ಎಂ.ನಿರಂಜನ, ಪ್ರಿಯದರ್ಶಿನಿ ಮಹಿಳಾ ಸಂಘದ ಡಾ.ಸುಲೋಚನಾ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಎಂ.ಎಂ. ಶಿವಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸಿದ್ದರಾಮ ಕಲ್ಮಠ, ಪಲ್ಲವ ಪ್ರಕಾಶನದ ಪಲ್ಲವ ವೆಂಕಟೇಶ್, ಗೃಹ ರಕ್ಷಕ ದಳದ ಘಟಕ ಅಧಿಕಾರಿ ಎಸ್.ಎಂ.ಗಿರೀಶ್, ಶಿವಲೀಲಾ ಸೋಮೇಶ್ ಉಪ್ಪಾರ, ಟಿ.ಎಂ.ಉಷಾರಾಣಿ, ಟಿ.ಎಂ.ನಾಗಭೂಷಣ ಇದ್ದರು. ಹೂವಿನ ಹಡಗಲಿ ಸಾಂಸ್ಕೃತಿಕ ಸಂಸ್ಥೆ ಹಾಗೂ ಹೊಸಪೇಟೆಯ ಚೇತನ ಸಾಹಿತ್ಯ ಸಂಸ್ಥೆಯ ಸಹಭಾಗಿತ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು.