ನಗರದ ರಾಣಿತೋಟದಲ್ಲೂ ಗೃಹಬಂಧನದಲ್ಲಿರಿಸಿದ್ದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ತಿರುಗಾಡುತ್ತಿದ್ದಾನೆ ಎಂದು ಸ್ಥಳೀಯರು ನನಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸರು, ವೈದ್ಯರ ಗಮನ ಸೆಳೆದಾಗ ಆ ವ್ಯಕ್ತಿಯನ್ನು ಹಿಡಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಾಗಾಗಿ ಬೇರೆ ಊರಿಂದ ಬಳ್ಳಾರಿಗೆ ಹಲವರು ಬಂದಿದ್ದಾರೆ. ಅವರು ಹೇಳಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.