ಸ್ವಯಂ ಘೋಷಣಾ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ನ ಜೆರಾಕ್ಸ್ ಪ್ರತಿ ಪಡೆದು ಅರ್ಜಿಯನ್ನು ಅಲ್ಲಿಯೇ ಭರ್ತಿ ಮಾಡಿ ತಕ್ಷಣವೇ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿ ಅವರಿಗೆ ಮಾಸಾಶನ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಜಿಲ್ಲೆಯ ಎಲ್ಲ ತಹಸೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಆಂದೋಲನ ಮಂಗಳವಾರದಿಂದ ಆರಂಭವಾಗಿದೆ.