ಸಮಾಜ ಪರಿವರ್ತನಾ ಸಮುದಾಯದ ಸುದೀರ್ಘ ಕಾನೂನು ಹೋರಾಟದ ಬಳಿಕ ಸುಪ್ರೀಂ ಕೋರ್ಟ್ ನ್ಯಾ. ಸುದರ್ಶನರೆಡ್ಡಿ ನೇತೃತ್ವದಲ್ಲಿ ಓವರ್ಸೈಟ್ ಅಥಾರಿಟಿ ಸ್ಥಾಪಿಸಿದೆ. ಈ ಅಥಾರಿಟಿ ಈಗಾಗಲೇ ಜೂನ್ ಮತ್ತು ಜುಲೈ ತಿಂಗಳಲ್ಲಿ ಎರಡು ಸಭೆಗಳನ್ನು ನಡೆಸಿದ್ದು, ಈ ಸಭೆಗಳಿಗೆ ಹಾಜರಾಗಿ ಮನವಿ ಸಲ್ಲಿಸಿರುವುದಾಗಿ ಹಿರೇಮಠ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.