‘ಗಲ್ಲು ಶಿಕ್ಷೆ ಎಸಗಿದರೆ ಭವಿಷ್ಯದಲ್ಲಿ ಯಾರು ಕೂಡ ಪೈಶಾಚಿಕ ಕೃತ್ಯ ಎಸಗುವುದಿಲ್ಲ ಎನ್ನುವುದರಲ್ಲಿ ಯಾವುದೇ ಹುರುಳಿಲ್ಲ. ಯಾವುದೇ ಒಂದು ಅಪರಾಧ ಮಾಡಬೇಕಾದರೆ ವ್ಯಕ್ತಿಯ ಮನಃಸ್ಥಿತಿ, ಪರಿಸ್ಥಿತಿ, ಉದ್ದೇಶ ಸೇರಿದಂತೆ ಇತರೆ ಕಾರಣಗಳು ಸೇರಿರುತ್ತವೆ. ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿ ಭಿನ್ನವಾಗಿರುವುದರಿಂದ ಎಲ್ಲರಿಗೂ ಒಂದೇ ದೃಷ್ಟಿಕೋನದಿಂದ ನೋಡುವುದು ತಪ್ಪಾಗುತ್ತದೆ’ ಎಂದು ಪ್ರಸ್ತಾಪಿಸಿದ್ದಾರೆ.