<p><strong>ಬೆಂಗಳೂರು:</strong> ‘ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಎರಡು ಬಿಎಚ್ಕೆ ಸುಸಜ್ಜಿತ ಮನೆ ಕಟ್ಟಿಸಿಕೊಡಲಿದ್ದೇವೆ’ ಎಂದು ಸಾಮಾನ್ಯ ಜನತಾ ಪಾರ್ಟಿ ಅಧ್ಯಕ್ಷ ಪ್ರವೀಣ್ ನಾಯಕ್ ಹೇಳಿದರು.</p>.<p>ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಿದರು.</p>.<p><strong>ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು</strong></p>.<p>* ರಾಜ್ಯದ ಪ್ರತಿ ಪ್ರಜೆಯ ಬ್ಯಾಂಕ್ ಖಾತೆಗೆ ₹25 ಸಾವಿರ</p>.<p>* ಎಲ್ಲರಿಗೂ ಸುಸಜ್ಜಿತ ಎರಡು ಬಿಎಚ್ಕೆ ಮನೆ</p>.<p>* ರೈತರಿಗೆ ಒಂದು ಎಕರೆಗೆ ₹10 ಸಾವಿರ ಸಹಾಯ</p>.<p>* ಸಹಕಾರ ಸಂಘದಲ್ಲಿ ಇದುವರೆಗೂ ಪಡೆದುಕೊಂಡಿರುವ ಸಾಲ ಮನ್ನಾ</p>.<p>* ಭೂಮಿ ಇಲ್ಲದ ಪರಿಶಿಷ್ಟ ಜಾತಿ ಕುಟುಂಬಕ್ಕೆ 3 ಎಕರೆ ಹಾಗೂ ಸಾಮಾನ್ಯ ವರ್ಗದ ರೈತರಿಗೆ 2 ಎಕರೆ ಜಮೀನು ಮಂಜೂರು</p>.<p>* ಪ್ರತಿ ಗ್ರಾಮದಲ್ಲಿ ಎರಡು ಹಾಸಿಗೆಗಳ ಆಸ್ಪತ್ರೆ ಸ್ಥಾಪನೆ, ಪದವಿ ವಿದ್ಯಾರ್ಥಿಗಳು ಪ್ರವೇಶಾತಿ ಸಂದ<br /> ರ್ಭದಲ್ಲಿ ನೀಡಿದ ಶುಲ್ಕ ಮರುಪಾವತಿ</p>.<p>* ಒಬ್ಬ ವಿದ್ಯಾರ್ಥಿ ಇದ್ದರೂ ಸರ್ಕಾರಿ ಶಾಲೆ ಮುಚ್ಚದಿರಲು ಆದೇಶ</p>.<p>* ದ್ವಿತೀಯ ಪಿಯು ಮತ್ತು ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಮತ್ತು ಐಪ್ಯಾಡ್</p>.<p>* ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಪ್ರಯಾಣ ದರ ಕಡಿತ</p>.<p>* ಮಹಿಳೆಯರಿಗೆ ಪ್ರತಿ ತಿಂಗಳು ₹ 1,000 ಗೌರವಧನ</p>.<p>* ವಿಧವೆಯರನ್ನು ಮದುವೆಯಾಗುವವರಿಗೆ ₹1ಲಕ್ಷ ಸಹಾಯಧನ</p>.<p>* ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಎರಡು ಬಿಎಚ್ಕೆ ಸುಸಜ್ಜಿತ ಮನೆ ಕಟ್ಟಿಸಿಕೊಡಲಿದ್ದೇವೆ’ ಎಂದು ಸಾಮಾನ್ಯ ಜನತಾ ಪಾರ್ಟಿ ಅಧ್ಯಕ್ಷ ಪ್ರವೀಣ್ ನಾಯಕ್ ಹೇಳಿದರು.</p>.<p>ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಿದರು.</p>.<p><strong>ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು</strong></p>.<p>* ರಾಜ್ಯದ ಪ್ರತಿ ಪ್ರಜೆಯ ಬ್ಯಾಂಕ್ ಖಾತೆಗೆ ₹25 ಸಾವಿರ</p>.<p>* ಎಲ್ಲರಿಗೂ ಸುಸಜ್ಜಿತ ಎರಡು ಬಿಎಚ್ಕೆ ಮನೆ</p>.<p>* ರೈತರಿಗೆ ಒಂದು ಎಕರೆಗೆ ₹10 ಸಾವಿರ ಸಹಾಯ</p>.<p>* ಸಹಕಾರ ಸಂಘದಲ್ಲಿ ಇದುವರೆಗೂ ಪಡೆದುಕೊಂಡಿರುವ ಸಾಲ ಮನ್ನಾ</p>.<p>* ಭೂಮಿ ಇಲ್ಲದ ಪರಿಶಿಷ್ಟ ಜಾತಿ ಕುಟುಂಬಕ್ಕೆ 3 ಎಕರೆ ಹಾಗೂ ಸಾಮಾನ್ಯ ವರ್ಗದ ರೈತರಿಗೆ 2 ಎಕರೆ ಜಮೀನು ಮಂಜೂರು</p>.<p>* ಪ್ರತಿ ಗ್ರಾಮದಲ್ಲಿ ಎರಡು ಹಾಸಿಗೆಗಳ ಆಸ್ಪತ್ರೆ ಸ್ಥಾಪನೆ, ಪದವಿ ವಿದ್ಯಾರ್ಥಿಗಳು ಪ್ರವೇಶಾತಿ ಸಂದ<br /> ರ್ಭದಲ್ಲಿ ನೀಡಿದ ಶುಲ್ಕ ಮರುಪಾವತಿ</p>.<p>* ಒಬ್ಬ ವಿದ್ಯಾರ್ಥಿ ಇದ್ದರೂ ಸರ್ಕಾರಿ ಶಾಲೆ ಮುಚ್ಚದಿರಲು ಆದೇಶ</p>.<p>* ದ್ವಿತೀಯ ಪಿಯು ಮತ್ತು ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಮತ್ತು ಐಪ್ಯಾಡ್</p>.<p>* ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಪ್ರಯಾಣ ದರ ಕಡಿತ</p>.<p>* ಮಹಿಳೆಯರಿಗೆ ಪ್ರತಿ ತಿಂಗಳು ₹ 1,000 ಗೌರವಧನ</p>.<p>* ವಿಧವೆಯರನ್ನು ಮದುವೆಯಾಗುವವರಿಗೆ ₹1ಲಕ್ಷ ಸಹಾಯಧನ</p>.<p>* ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>