ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಸಹ ಕುಲಪತಿ ಡಾ. ಎಚ್. ವಿನೋದ್ ಭಟ್, ಡಾ. ಪೂರ್ಣಿಮಾ ಬಾಳಿಗಾ, ಕಸ್ತೂರ್ಬಾ ವೈದ್ಯಕೀಯ ಕಾಲೆಜಿನ ಡೀನ್ ಡಾ. ಪ್ರಜ್ಞಾ ರಾವ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ, ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ ಮುತ್ತಣ್ಣ , ಜಿಲ್ಲೆಯ ಕ್ಷಯ ರೋಗ ಅಧಿಕಾರಿ ಚಿದಾನಂದ ಸಂಜು ಉಪಸ್ಥಿತರಿದ್ದರು.