ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ದಿವ್ಯ ಗಂಗಾಧರ್, ರಾಜ್ಯ ಬೆಸ್ಕಾಂ ನಿರ್ದೇಶಕ ಬಿ.ವಿ.ಜಯರಾಮು, ಕಾಂಗ್ರೆಸ್
ಮುಖಂಡರಾದ ಧನಂಜಯ, ಬಿ.ಎಸ್.ಕುಮಾರ್, ರಾಮಕೃಷ್ಣ, ಹುಲುವೇನಹಳ್ಳಿ ಕೆಂಪೇಗೌಡ, ರೈತ ಸಂಘದ ಅಧ್ಯಕ್ಷ ಚಂದ್ರಶೇಖರ್, ಗೋವಿಂದರಾಜು, ಪುರಸಭೆ ಸದಸ್ಯ ಸುರೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜು, ಧನಂಜಯ ನಾಯ್ಕ್, ಕೆ.ಎಚ್. ಕೃಷ್ಣಮೂರ್ತಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಯಾಚಿಸಿದರು.