2015ರ ನವೆಂಬರ್ 20ರಂದು ಕಂಪ್ಲಿಯಲ್ಲಿ ರಾತ್ರಿ 11 ಗಂಟೆಗೆ ವಿನೋದ್, ಮಹಿಳೆಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಕುರಿತು ಮಹಿಳೆ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು, ಪಿ.ಎಸ್.ಐ. ನಾಗರಾಜ ಮೇಕ, ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಬಿ. ವಿಜಯಚಂದ್ರ ಪ್ರಭು ವಾದ ಮಂಡಿಸಿದ್ದರು.